2020–21ನೇ ಸಾಲಿನ ಸಾಲಿನ ವಿಮೆಯನ್ನು ಕೂಡಾ ಶೀಘ್ರದಲ್ಲೆ ಬಿಡುಗಡೆ ಮಾಡಬೇಕು. ಸದ್ಯ ಈ ವರ್ಷ ಕೂಡಾ ತೋಟಗಾರಿಕಾ ವಿಜ್ಞಾನಿಗಳು ತಂಡಗಳಾಗಿ ಮಾಡಿ, ದ್ರಾಕ್ಷಿ ಬೆಳೆಗಾರರ ತೋಟಕ್ಕೆ ಭೇಟಿ ನೀಡಿ, ಪರಿಶೀಲಿಸಿ ಹವಾಮಾನ ವೈಪರೀತ್ಯದಿಂದ ನಷ್ಟವಾದ ದ್ರಾಕ್ಷಿ ಬೆಳೆಯ ವರದಿಯನ್ನು ತಯಾರಿಸಿ ಸರ್ಕಾರಕ್ಕೆ ಕೊಡಬೇಕೆಂದು ದ್ರಾಕ್ಷಿ ಬೆಳೆಗಾರರ ಸಂಘದ ವತಿಯಿಂದ ಶೀಘ್ರದಲ್ಲೇ ಮನವಿ ಕೊಡುತ್ತೇವೆ ಎಂದು ಕರ್ನಾಟಕ ರಾಜ್ಯ ದ್ರಾಕ್ಷಿ ಬೆಳೆಗಾರರ ಸಂಘದ ಅಧ್ಯಕ್ಷ ಅಭಯಕುಮಾರ ನಾಂದ್ರೇಕರ್ 'ಪ್ರಜಾವಾಣಿ' ತಿಳಿಸಿದರು.