ನಿರಂತರವಾಗಿ ಹಲವು ಗಂಟೆಗಳವರೆಗೆ ಸುರಿದ ಮಳೆಯಿಂದ ರೈತರ ಜಮೀನುಗಳಲ್ಲಿ ಮಳೆನೀರಿನಿಂದ ಪ್ರವಾಹ ಉಂಟಾಗಿ ಹಳ್ಳ ಕೊಳ್ಳಗಳು ತುಂಬಿ ಹರಿದು ಕುಂಟೋಜಿ, ಅಬ್ಬಿಹಾಳ, ಹೊಕ್ರಾಣಿ, ಮಡಿಕೇಶ್ವರ, ಢವಳಗಿ, ತಾರನಾಳ, ಬಳವಾಟ, ನಡಹಳ್ಳಿ, ಗುಡಿಹಾಳ ಮುಂತಾದ ಅನೇಕ ಗ್ರಾಮಗಳ ರೈತರ ಹೊಲದಲ್ಲಿನ ಒಡ್ಡುಗಳು ಒಡೆದು ಫಲವತ್ತಾದ ಮಣ್ಣು ಕೊಚ್ಚಿ ಹೋಗಿ ರೈತರಿಗೆ ನಷ್ಟ ಉಂಟಾಗಿದೆ ಎಂದು ತಿಳಿಸಿದ್ದಾರೆ.