<p><strong>ವಿಜಯಪುರ:</strong> ನಗರ ಸೇರಿದಂತೆ ಜಿಲ್ಲೆಯ ಹಲವೆಡೆ ಸೋಮವಾರ ಧಾರಾಕಾರ ಮಳೆ ಸುರಿಯಿತು.</p>.<p>ವಿಜಯಪುರ ನಗರದಲ್ಲಿ ಮಧ್ಯಾಹ್ನ ಮತ್ತು ಸಂಜೆ ಭಾರೀ ಮಳೆ ಸುರಿಯಿತು. ಉಳಿದಂತೆ ಸಿಂದಗಿಯಲ್ಲಿ ಉತ್ತಮ ಮಳೆಯಾಗಿದೆ. ಮುದ್ದೇಬಿಹಾಳ, ಇಂಡಿ, ತಾಂಬಾದಲ್ಲಿ ಜಿಟಿಜಿಟಿ ಮಳೆಯಾಗಿದೆ.</p>.<p>ಬಸವನಬಾಗೇವಾಡಿ 1.8,ಆಲಮಟ್ಟಿ 0.8, ಭೂತನಾಳ 1.6, ಮಮದಾಪೂರ 2.2, ಅಗರಖೇಡ 1.1,ಚಡಚಣ 2, ಝಳಕಿ 2.7, ರಾಮನಹಳ್ಳಿ 4.6 ಮಿ.ಮೀ. ಮಳೆಯಾಗಿದೆ.</p>.<p>ಜಿಲ್ಲೆಯಲ್ಲಿ ಒಂದು ವಾರದಿಂದ ಉತ್ತಮ ಮಳೆಯಾಗುತ್ತಿರುವುದರಿಂದ ಹೊಲದಲ್ಲಿ ಬೆಳೆಗೆ ಅನಾನುಕೂಲವಾಗಿದೆ. ತಗ್ಗು ಪ್ರದೇಶದ ಹೊಲದಲ್ಲಿ ನೀರು ನಿಂತ ಪರಿಣಾಮ ಕೊಳೆಯುವ ಸಾಧ್ಯತೆ ಇರುವುದಾಗಿ ರೈತರು ಆತಂಕ ವ್ಯಕ್ತಪಡಿಸಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ನಗರ ಸೇರಿದಂತೆ ಜಿಲ್ಲೆಯ ಹಲವೆಡೆ ಸೋಮವಾರ ಧಾರಾಕಾರ ಮಳೆ ಸುರಿಯಿತು.</p>.<p>ವಿಜಯಪುರ ನಗರದಲ್ಲಿ ಮಧ್ಯಾಹ್ನ ಮತ್ತು ಸಂಜೆ ಭಾರೀ ಮಳೆ ಸುರಿಯಿತು. ಉಳಿದಂತೆ ಸಿಂದಗಿಯಲ್ಲಿ ಉತ್ತಮ ಮಳೆಯಾಗಿದೆ. ಮುದ್ದೇಬಿಹಾಳ, ಇಂಡಿ, ತಾಂಬಾದಲ್ಲಿ ಜಿಟಿಜಿಟಿ ಮಳೆಯಾಗಿದೆ.</p>.<p>ಬಸವನಬಾಗೇವಾಡಿ 1.8,ಆಲಮಟ್ಟಿ 0.8, ಭೂತನಾಳ 1.6, ಮಮದಾಪೂರ 2.2, ಅಗರಖೇಡ 1.1,ಚಡಚಣ 2, ಝಳಕಿ 2.7, ರಾಮನಹಳ್ಳಿ 4.6 ಮಿ.ಮೀ. ಮಳೆಯಾಗಿದೆ.</p>.<p>ಜಿಲ್ಲೆಯಲ್ಲಿ ಒಂದು ವಾರದಿಂದ ಉತ್ತಮ ಮಳೆಯಾಗುತ್ತಿರುವುದರಿಂದ ಹೊಲದಲ್ಲಿ ಬೆಳೆಗೆ ಅನಾನುಕೂಲವಾಗಿದೆ. ತಗ್ಗು ಪ್ರದೇಶದ ಹೊಲದಲ್ಲಿ ನೀರು ನಿಂತ ಪರಿಣಾಮ ಕೊಳೆಯುವ ಸಾಧ್ಯತೆ ಇರುವುದಾಗಿ ರೈತರು ಆತಂಕ ವ್ಯಕ್ತಪಡಿಸಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>