ವಿಜಯಪುರ ಜಿಲ್ಲೆಯ ತಿಕೋಟಾ ತಾಲ್ಲೂಕಿನ ಕಳ್ಳಕವಟಗಿ ಗ್ರಾಮದ ಸಂಗಮನಾಥ ಹಳ್ಳ ಮಳೆಯಿಂದ ತುಂಬಿ ಸೇತುವೆ ಮೇಲೆ ನೀರು ಹರಿಯಿತು– ಚಿತ್ರ: ಜಿ.ಎಸ್. ಪರಮೇಶ್ವರ್
ಜಮಖಂಡಿಯ ಹಳೆ ಕೆಎಲ್ಇ ಆಸ್ಪತ್ರೆಯ ಕೆಳಗಿನ ನೆಲಮಹಡಿಯಲ್ಲಿನ ಬಾಲಕಿಯರ ವಸತಿ ನಿಲಯದಲ್ಲಿ ನೀರು ನಿಂತಿದೆ
ಜಮಖಂಡಿಯ ಸರ್ವೋದಯ ಕಿವುಡ ಮತ್ತು ಮೂಕ ಮಕ್ಕಳ ವಸತಿ ನಿಲಯದಲ್ಲಿ ನೀರು ನುಗ್ಗಿ ವಿದ್ಯಾರ್ಥಿಗಳು ಪರದಾಡಿದರು