ಮುಧೋಳದ ವೈದ್ಯ ಡಾ. ಶಿವಾನಂದ ಕುಬಸದ, ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯದ ಕುಲಪತಿ ಡಾ. ಆರ್.ಎಸ್.ಮುಧೋಳ, ವಿಜಯಪುರ ಜ್ಞಾನಯೋಗಾಶ್ರಮದ ಬಸವಲಿಂಗ ಮಹಾಸ್ವಾಮಿ,ಇಂಡಿಯ ಓಂಕಾರಾಶ್ರಮ ಸಿದ್ಧಾರೂಢ ಮಠದ ಡಾ. ಸ್ವರೂಪಾನಂದ ಸ್ವಾಮೀಜಿ, , ಡಾ. ಮಹಾಂತೇಶ ಬಿರಾದಾರ,ಬಾಪುಗೌಡ ಬಿ. ಪಾಟೀಲ, ಬಿ.ಎಲ್.ಡಿ.ಇ ಸಂಸ್ಥೆ ಪ್ರಧಾನ ಕಾರ್ಯದರ್ಶಿ ಜಿ.ಕೆ.ಪಾಟೀಲ, ನಿರ್ದೇಶಕ ಬಸನಗೌಡ(ರಾಹುಲ) ಪಾಟೀಲ, ಬಿ.ಎಲ್.ಡಿ.ಇ. ಡೀಮ್ಡ್ ವಿವಿ ಪ್ರಾಚಾರ್ಯ ಡಾ. ಅರವಿಂದ ಪಾಟೀಲ, ಡಾ. ಎಂ.ಎಸ್.ಮದಭಾವಿ, ಕೆ.ಎಸ್.ಬಿರಾದಾರ, ಲಿಂ. ಎಂ.ಎಸ್.ಬಿರಾದಾರ ಅವರ ಪತ್ನಿ ಗೋದಾವರಿ ಬಿರಾದಾರ, ಪುತ್ರಿಯರು ಹಾಗೂ ಶಿಷ್ಯರು, ಅಭಿಮಾನಿಗಳು, ಸಂಬಂಧಿಕರು ಸೇರಿದಂತೆ ಉಕ್ಕಲಿ ಗ್ರಾಮಸ್ಥರು ಉಪಸ್ಥಿತರಿದ್ದರು.