ವಿಜಯಪುರ: ಮಹಿಳೆಯರಿಗೆ ಉನ್ನತ ಶಿಕ್ಷಣ ನೀಡುವ ಮೂಲಕ ಮಾತ್ರ ಸಮಾಜ ಮತ್ತು ದೇಶ ಪ್ರಗತಿಯನ್ನು ಸಾಧಿಸಲು ಸಾಧ್ಯ.ಹೆಣ್ಣು ಮಗುವಿಗೆ ಶಿಕ್ಷಣ ನೀಡುವುದು ಎಂದರೆ ಆಕೆಯ ಕುಟುಂಬ, ಸಮಾಜ ಮತ್ತು ದೊಡ್ಡ ರಾಷ್ಟ್ರದ ಭವಿಷ್ಯವನ್ನು ಸುಧಾರಿಸುವುದು ಎನ್ನುವುದಾಗಿದೆ ಎಂದುಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಶಾಂತಿಶ್ರೀ ಧೂಳಿಪುಡಿ ಪಂಡಿತ್ ಹೇಳಿದರು.