ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿಗೆ ತಾರತಮ್ಯ ಮುಂದುವರೆದರೇ ಪ್ರತ್ಯೇಕ ರಾಜ್ಯದ ಕೂಗು ಅನಿವಾರ್ಯ, ಅದಕ್ಕೆ ಉತ್ತರ ಕರ್ನಾಟಕದ ಬಹುತೇಕ ಶಾಸಕ, ಸಂಸದರ ಸಹಮತವಿದೆ, ಕೆಲ ಒತ್ತಡದ ಕಾರಣ ಮಾತನಾಡದೇ ಸುಮ್ಮನಿದ್ದಾರೆ ಎಂದರು.
ಅಧಿಕಾರಕ್ಕೆ ಬರುವ ಮುನ್ನವೇ ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಗದ್ದುಗೆಗೆ ಗುದ್ದಾಟ ನಡೆದಿದ್ದು, ಇದರಿಂದಾಗಿ ಶೀಘ್ರದಲ್ಲಿಯೇ ಕಾಂಗ್ರೆಸ್ ಪಕ್ಷ ಚೂರು ಚೂರಾಗಲಿದೆ ಎಂದು ಹೇಳಿದರು.