ಕಾರ್ಯಕ್ರಮದಲ್ಲಿ ಶ್ರೀಶೈಲಯ್ಯಾ ಅಳ್ಳೋಳ್ಳಿಮಠ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ತಹಶೀಲ್ದಾರ್ ಸುರೇಶ್ ಚಾವಲರ್, ಅಂಜುಮನ್ ಸಂಸ್ಥೆಯ ಉಪಾಧ್ಯಕ್ಷ ರಿಯಾಜ ಬಿಳವಾರ, ತಾಲ್ಲೂಕು ಶಿಕ್ಷಣ ಸಂಯೋಜಕ ಇಸಾಕ ಟಕ್ಕೆ, ಬಸವೇಶ್ವರ ಕನ್ನಡ ಪೂರ್ವ ಹಾಗೂ ಹಿರಿಯ ಪ್ರಾಥಮಿಕ ಶಾಲೆಯ ಅಧ್ಯಕ್ಷ ವಿಜಯಕುಮಾರ ಯಂಟಮನ, ಉಪಾಧ್ಯಕ್ಷ ಗುಂಡು ಮೇಲಿನಮನಿ, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಅಶೋಕ ತೆಲ್ಲೂರ, ಶಿಕ್ಷಕರ ಸಂಘದ ಅಧ್ಯಕ್ಷ ಆನಂದ ಭೂಸನೂರ, ರವಿ ಬಿರಾದಾರ, ಶಿಕ್ಷಣ ಸಂಯೋಜಕ ನೋಡಲ್ ಅಧಿಕಾರಿ ಎಂ.ಪಿ.ಬಿಸ್ಸೆ, ಎಸ್.ಎಂ.ಪಾಟೀಲ, ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ಆರ್.ಎಸ್.ಬಿರಾದಾರ, ಬಿ.ಕೆ.ನಂದಿಕೋಲ, ಅಲ್ಲವುದ್ದಿನ್ ಮರ್ತೂರ ಇದ್ದರು.