ರಾಜ್ಯದಾದ್ಯಂತ ಇರುವ ಅನುದಾನ ರಹಿತ ಶಾಲೆಯ ಶಿಕ್ಷಕರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು, ಶಾಶ್ವತ ಅನುದಾನರಹಿತ ಶಿಕ್ಷಣ ಸಂಸ್ಥೆಗಳಿಗೆ ಹಾಗೂ ಆ ಶಿಕ್ಷಣ ಸಂಸ್ಥೆಗಳಲ್ಲಿ ಉದ್ಯೋಗ ಮಾಡುತ್ತಿರುವ ಬೋಧಕೇತರ ಸಿಬ್ಬಂದಿಗೆ ಹಾಗೂ ಆ ಶಾಲೆಗಳ ವಾಹನಗಳ ಚಾಲಕರು ಮತ್ತು ಸಹಾಯಕರಿಗೆ ವಿಶೇಷ ನೆರವನ್ನು ಘೋಷಿಸಬೇಕು ಎಂದು ಒತ್ತಾಯಿಸಿದ್ದಾರೆ.