ಶನಿವಾರ, 5 ಜುಲೈ 2025
×
ADVERTISEMENT
ADVERTISEMENT

ಇಂಡಿ ಕಾಲುವೆ ನವೀಕರಣ: ಡಿಪಿಆರ್‌ಗೆ ಒತ್ತಾಯ

ರಾಜ್ಯ ಸರ್ಕಾರದಿಂದ ಶೇ 40ರಷ್ಟು ಅನುದಾನ ತನ್ನಿ: ಕಾಂಗ್ರೆಸ್‌ ಶಾಸಕರು, ಸಚಿವರಿಗೆ ಸಂಸದ ರಮೇಶ ಜಿಗಜಿಣಗಿ ಸವಾಲು
Published : 4 ಜುಲೈ 2025, 12:55 IST
Last Updated : 4 ಜುಲೈ 2025, 12:55 IST
ಫಾಲೋ ಮಾಡಿ
Comments
₹2,666 ಕೋಟಿ ಅನುದಾನ ನೀಡಲು ಕೇಂದ್ರ ಸಿದ್ಧ ಕಾಲುವೆ ನವೀಕರಣಕ್ಕಾಗಿ ಮೋದಿಗೆ ಕೋರಿಕೆ ಕಾಂಗ್ರೆಸ್‌ ಶಾಸಕರು, ಸಚಿವರು ಸುಮ್ಮನಿದ್ದಿದ್ದೇಕೆ?
ಆಲಮಟ್ಟಿ ಜಲಾಶಯದ ಎತ್ತರವನ್ನು 519 ಮೀಟರ್‌ನಿಂದ 524 ಮೀಟರ್‌ಗೆ ಎತ್ತರಿಸಲು ಕೇಂದ್ರ ಸರ್ಕಾರ ಗೆಜೆಟ್ ನೋಟಿಫಿಕೇಶನ್ ಹೊರಡಿಸುವ ವಿಷಯ ನನೆಗುದಿಗೆ ಬಿದ್ದಿರುವುದು ನನ್ನ ಗಮನಕ್ಕೆ ಬಂದಿಲ್ಲ ತಿಳಿದುಕೊಳ್ಳುತ್ತೇನೆ
ರಮೇಶ ಜಿಗಜಿಣಗಿ ಸಂಸದ ವಿಜಯಪುರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT