<p><strong>ಇಂಡಿ:</strong> ಇಂಡಿಯ ಕಂದಾಯ ಉಪವಿಭಾಗಾಧಿಕಾರಿಯಾಗಿ ಚಿದಾನಂದ ಗುರುಸ್ವಾಮಿ ಸೋಮವಾರ ಅಧಿಕಾರಿ ಸ್ವೀಕರಿಸಿದರು.</p>.<p>2014ರ ಕೆ.ಎ.ಎಸ್ ಬ್ಯಾಚ್ನವರಾದ ಚಿದಾನಂದ ಇದಕ್ಕೂ ಮುಂಚೆ ಹರಪನಹಳ್ಳಿಯಲ್ಲಿ ಕಂದಾಯ ಉಪವಿಭಾಗಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಮೂಲತಃ ಅಥಣಿ ತಾಲ್ಲೂಕಿನ ಶೆಗುಣಶಿ ಗ್ರಾಮದವರು. </p>.<p>ಈ ಹಿಂದೆ ಇಂಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅನುರಾಧಾ ವಸ್ತ್ರದರವರು ನೂತನ ಕಂದಾಯ ಉಪ ವಿಭಾಗಾಧಿಕಾರಿಗೆ ಸೋಮವಾರ ಅಧಿಕಾರ ಹಸ್ತಾಂತರಿಸಿದರು. ಅವರಿಗೆ ಯಾವುದೇ ಸ್ಥಳ ನಿಯೋಜನೆ ಮಾಡಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಂಡಿ:</strong> ಇಂಡಿಯ ಕಂದಾಯ ಉಪವಿಭಾಗಾಧಿಕಾರಿಯಾಗಿ ಚಿದಾನಂದ ಗುರುಸ್ವಾಮಿ ಸೋಮವಾರ ಅಧಿಕಾರಿ ಸ್ವೀಕರಿಸಿದರು.</p>.<p>2014ರ ಕೆ.ಎ.ಎಸ್ ಬ್ಯಾಚ್ನವರಾದ ಚಿದಾನಂದ ಇದಕ್ಕೂ ಮುಂಚೆ ಹರಪನಹಳ್ಳಿಯಲ್ಲಿ ಕಂದಾಯ ಉಪವಿಭಾಗಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಮೂಲತಃ ಅಥಣಿ ತಾಲ್ಲೂಕಿನ ಶೆಗುಣಶಿ ಗ್ರಾಮದವರು. </p>.<p>ಈ ಹಿಂದೆ ಇಂಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅನುರಾಧಾ ವಸ್ತ್ರದರವರು ನೂತನ ಕಂದಾಯ ಉಪ ವಿಭಾಗಾಧಿಕಾರಿಗೆ ಸೋಮವಾರ ಅಧಿಕಾರ ಹಸ್ತಾಂತರಿಸಿದರು. ಅವರಿಗೆ ಯಾವುದೇ ಸ್ಥಳ ನಿಯೋಜನೆ ಮಾಡಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>