<p>ಇಂಡಿ: ‘ಆಧುನಿಕತೆಗೆ ತಕ್ಕಂತೆ ಮಾನವ ಮನೆ ನಿರ್ಮಾಣಕ್ಕೆ ಬಳಸುವ ಕಚ್ಚಾವಸ್ತು ಮತ್ತು ವಿನ್ಯಾಸಗಳು ಗೂಡು ನಿರ್ಮಿಸಲು ಪೂರಕ ಆಗದಿರುವುದು ಪಕ್ಷಿ ಸಂತತಿ ಕ್ಷೀಣಿಸಲು ಒಂದು ಕಾರಣ’ ಎಂದು ಹಿರಿಯ ಶ್ರೇಣಿ ದಿವಾಣಿ ನ್ಯಾಯಾಧೀಶ ಕೋಟೆಪ್ಪ ಕಾಂಬಳೆ ಹೇಳಿದರು.</p>.<p>ತಾಲ್ಲೂಕಿನ ಜೇವೂರ ಗ್ರಾಮದ ಅರಣ್ಯ ಇಲಾಖೆಯ ಸಾಲಮರದ ತಿಮ್ಮಕ್ಕ ವೃಕ್ಷೊದ್ಯಾಮದಲ್ಲಿ ಬುಧವಾರ ನಡೆದ ವಿಶ್ವ ಗುಬ್ಬಚ್ಚಿ ದಿನದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ವಲಯ ಅರಣ್ಯ ಅಧಿಕಾರಿ ಮಂಜುನಾಥ ಧುಳೆ ಮಾತನಾಡಿ, ಮೊಬೈಲ್ ಬಳಕೆಯಿಂದ ಪಕ್ಷಿಗಳ ಮೇಲೆ ಪರಿಣಾಮ ಬಿರುತ್ತಿದೆ ಮತ್ತು ಪಕ್ಷಿ ಸಂಕುಲನ ಇಲ್ಲದಿದ್ದರೆ ಪರಿಸರದ ಮೇಲೆ ಪರಿಣಾಮವಾಗುತ್ತದೆ ಎಂದರು.</p>.<p>ಎಜಿಪಿ ಎಸ್.ಆರ್. ಬಿರಾದಾರ, ವಲಯ ಅರಣ್ಯ ಅಧಿಕಾರಿ ಎಸ್.ಜಿ. ಸಂಗಾಲಕ ಮಾತನಾಡಿದರು. ಎಸ್.ಎ. ರಾಗಣ್ಣನವರ, ಪ್ರವೀಣ ಹಚ್ಚಾಳಕರ, ಎನ್.ಎಲ್ ನಾಡಪುರೋಹಿತ, ಸಿದ್ದು ಹಾವಳಗಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260407-26-31392393</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಇಂಡಿ: ‘ಆಧುನಿಕತೆಗೆ ತಕ್ಕಂತೆ ಮಾನವ ಮನೆ ನಿರ್ಮಾಣಕ್ಕೆ ಬಳಸುವ ಕಚ್ಚಾವಸ್ತು ಮತ್ತು ವಿನ್ಯಾಸಗಳು ಗೂಡು ನಿರ್ಮಿಸಲು ಪೂರಕ ಆಗದಿರುವುದು ಪಕ್ಷಿ ಸಂತತಿ ಕ್ಷೀಣಿಸಲು ಒಂದು ಕಾರಣ’ ಎಂದು ಹಿರಿಯ ಶ್ರೇಣಿ ದಿವಾಣಿ ನ್ಯಾಯಾಧೀಶ ಕೋಟೆಪ್ಪ ಕಾಂಬಳೆ ಹೇಳಿದರು.</p>.<p>ತಾಲ್ಲೂಕಿನ ಜೇವೂರ ಗ್ರಾಮದ ಅರಣ್ಯ ಇಲಾಖೆಯ ಸಾಲಮರದ ತಿಮ್ಮಕ್ಕ ವೃಕ್ಷೊದ್ಯಾಮದಲ್ಲಿ ಬುಧವಾರ ನಡೆದ ವಿಶ್ವ ಗುಬ್ಬಚ್ಚಿ ದಿನದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ವಲಯ ಅರಣ್ಯ ಅಧಿಕಾರಿ ಮಂಜುನಾಥ ಧುಳೆ ಮಾತನಾಡಿ, ಮೊಬೈಲ್ ಬಳಕೆಯಿಂದ ಪಕ್ಷಿಗಳ ಮೇಲೆ ಪರಿಣಾಮ ಬಿರುತ್ತಿದೆ ಮತ್ತು ಪಕ್ಷಿ ಸಂಕುಲನ ಇಲ್ಲದಿದ್ದರೆ ಪರಿಸರದ ಮೇಲೆ ಪರಿಣಾಮವಾಗುತ್ತದೆ ಎಂದರು.</p>.<p>ಎಜಿಪಿ ಎಸ್.ಆರ್. ಬಿರಾದಾರ, ವಲಯ ಅರಣ್ಯ ಅಧಿಕಾರಿ ಎಸ್.ಜಿ. ಸಂಗಾಲಕ ಮಾತನಾಡಿದರು. ಎಸ್.ಎ. ರಾಗಣ್ಣನವರ, ಪ್ರವೀಣ ಹಚ್ಚಾಳಕರ, ಎನ್.ಎಲ್ ನಾಡಪುರೋಹಿತ, ಸಿದ್ದು ಹಾವಳಗಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260407-26-31392393</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>