ಅರಕೇರಿ ಐಆರ್ಬಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಶಾಸಕರಾದ ಎಂ.ಬಿ.ಪಾಟೀಲ, ಬಸನಗೌಡ ಪಾಟೀಲ ಯತ್ನಾಳ, ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಸುಜಾತಾ ಕಳ್ಳಿಮನಿ, ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀಹರಿ ಗೊಳಸಂಗಿ, ಕರ್ನಾಟಕ ಸಾವಯವ, ಬೀಜ ನಿಗಮದ ಅಧ್ಯಕ್ಷ ವಿಜುಗೌಡ ಪಾಟೀಲ, ಐಆರ್ಬಿ ವಿಜಯಪುರ ಘಟಕದ ಕಮಾಂಡೆಂಟ್ ಎಸ್.ಡಿ.ಪಾಟೀಲ, ಡೆಪ್ಯೂಟಿ ಕಮಾಂಡೆಂಟ್ ಬಿ.ಡಿ.ಲೋಕೇಶ್, ಅಸಿಸ್ಟೆಂಟ್ ಕಮಾಂಡೆಂಟ್ ಗುರುನಾಥ, ಶರಣಬಸವ, ಶರಣಬಸವ ಕೊಳಾರಿ, ರಾಚಪ್ಪ ಕಾಜಗಾರ, ವಿಶ್ವನಾಥ ನಾಯಕ ಹಾಗೂ ಇನ್ಸ್ಪೆಕ್ಟರ್, ಸಿಬ್ಬಂದಿ ಉಪಸ್ಥಿತರಿದ್ದರು.