ಮಂಗಳವಾರ, 3 ಮಾರ್ಚ್ 2026
×
ADVERTISEMENT

ಹೊಸ ಸವಾಲು ಎದುರಿಸಲು ಪತ್ರಕರ್ತರು ಸನ್ನದ್ಧರಾಗಿ: ಸಚಿವ ಎಂ.ಬಿ.ಪಾಟೀಲ

ಪತ್ರಿಕಾ ದಿನಾಚರಣೆ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
Published : 20 ಜುಲೈ 2025, 6:05 IST
Last Updated : 20 ಜುಲೈ 2025, 6:05 IST
ADVERTISEMENT
ಫಾಲೋ ಮಾಡಿ
Comments
ಇಂದು ಎಲ್ಲ ಕ್ಷೇತ್ರಗಳ ಜೊತೆ ಮಾಧ್ಯಮ ಕ್ಷೇತ್ರಕ್ಕೂ ಕೃತಕ ಬುದ್ಧಿಮತ್ತೆ(ಎಐ) ಆಗಮನವಾಗಿದ್ದು ಸಾಕಷ್ಟು ಬದಲಾವಣೆ ಆಗುತ್ತಿದೆ. ಇದರ ಬಗ್ಗೆ ಪತ್ರಕರ್ತರಿಗೆ ಅರಿವು ಬೇಕು
ಎಂ.ಬಿ.ಪಾಟೀಲ ಸಚಿವ 
ಶಾಸಕಾಂಗ ಕಾರ್ಯಾಂಗ ನ್ಯಾಯಾಂಗ ಸಮತೋಲದಿಂದ ಕೆಲಸ ಮಾಡಲು ನಾಲ್ಕನೇ ಅಂಗವಾಗಿ ಪತ್ರಿಕಾರಂಗ ಅಗತ್ಯ. ನಿಷ್ಠಾವಂತ ಪ್ರಾಮಾಣಿಕ ಪತ್ರಕರ್ತರ ಅಗತ್ಯ ಇದೆ 
ಶಿವಾನಂದ ಪಾಟೀಲ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT