ಒಂದು ಕಾಲದಲ್ಲಿ ಸಂಸ್ಕೃತ ಮಂತ್ರಗಳನ್ನು ಪಠಿಸುತ್ತಾ ಪೂಜಾರಿಗಳು ದೇವರನ್ನು ಪೂಜಿಸುತ್ತಿದ್ದರು. ಆದರೆ 12ನೇ ಶತಮಾನದಲ್ಲಿ ವಚನಕಾರರು ನಮ್ಮ ಭಾಷೆಯನ್ನೇ ದೇವರಿಗೆ ಕಲಿಸಿ ಕನ್ನಡದಲ್ಲೇ ದೇವರನ್ನು ಸಾಕ್ಷಾತ್ಕಾರಗೊಳಿಸಿಕೊಂಡರುಡಾ.ಪುರುಷೋತ್ತಮ ಬಿಳಿಮಲೆ ಅಧ್ಯಕ್ಷ ಕನ್ನಡ ಅಭಿವೃದ್ಧಿ ಪ್ರಾಧಿಕಾರ
ಜ್ಞಾನವನ್ನು ಹೆಚ್ಚಿಸಿಕೊಳ್ಳಲು ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿರುವವರು ಪ್ರತಿದಿನ ‘ಪ್ರಜಾವಾಣಿ’ ದಿನಪತ್ರಿಕೆಯನ್ನು ಎರಡು ತಾಸು ಓದಬೇಕು–ಡಾ.ಎಚ್.ಆರ್.ಸ್ವಾಮಿ ಅಧ್ಯಕ್ಷ ನೇಗಿಲಯೋಗಿ ಟ್ರಸ್ಟ್ ಬೆಂಗಳೂರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.