ವಿಜಯಪುರ ತಾಲ್ಲೂಕಿನ ಹಿಟ್ಟಿನಹಳ್ಳಿಯಲ್ಲಿ ಮಂಗಳವಾರ ಆರಂಭವಾದ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪಾಲ್ಗೊಂಡಿದ್ದ ಗ್ರಾಮಸ್ಥರು –ಪ್ರಜಾವಾಣಿ ಚಿತ್ರ/ಸಂಜೀವ ಅಕ್ಕಿ
ವಿಜಯಪುರ ತಾಲ್ಲೂಕಿನ ಹಿಟ್ಟಿನಹಳ್ಳಿಯಲ್ಲಿ ಮಂಗಳವಾರ ಆರಂಭವಾದ ಕನ್ನಡ ಸಾಹಿತ್ಯ ಸಮ್ಮೇಳನದ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ರೈತರ ಎತ್ತಿನ ಬಂಡಿಗಳು –ಪ್ರಜಾವಾಣಿ ಚಿತ್ರ/ಸಂಜೀವ ಅಕ್ಕಿ
ವಿಜಯಪುರ ತಾಲ್ಲೂಕಿನ ಹಿಟ್ಟಿನಹಳ್ಳಿಯಲ್ಲಿ ಮಂಗಳವಾರ ಆರಂಭವಾದ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ನಡೆದ ಮೆರವಣಿಗೆಯಲ್ಲಿ ಮಹಿಳೆಯರು ಪೂರ್ಣಕುಂಭ ಹೊತ್ತು ಸಾಗಿದರು –ಪ್ರಜಾವಾಣಿ ಚಿತ್ರ/ಸಂಜೀವ ಅಕ್ಕಿ

ಕನ್ನಡ ಅತ್ಯಂತ ಪ್ರಾಚೀನ ಐತಿಹಾಸಿಕ ಭಾಷೆಯಾಗಿದೆ. ಕನ್ನಡ ಭಾಷೆ ನಮ್ಮೆಲ್ಲರ ಸಂಸ್ಕೃತಿ ಸಂಸ್ಕಾರದ ಪ್ರತೀಕ. ಕನ್ನಡ ಉಳಿಸಿ ಬೆಳಸುವುದು ಪ್ರತಿಯೊಬ್ಬ ಕನ್ನಡಿಗನ ಕರ್ತವ್ಯ
ವಿಠ್ಠಲ ಕಟಕದೊಂಡ ಶಾಸಕ
ಹಿಟ್ಟಿನಹಳ್ಳಿ ಉತ್ನಾಳ ಹಾಗೂ ಕೃಷಿ ವಿ.ವಿಯ ಸಮಸ್ತ ಸಿಬ್ಬಂದಿ ತನು ಮನ ಧನ ಸಹಾಯ ನೀಡಿ ಸಮ್ಮೇಳನದ ಯಶಸ್ಸಿಗೆ ಸಹಕರಿಸಿದ್ದಕ್ಕೆ ಧನ್ಯವಾದಗಳು
ಹಾಸಿಂಪೀರ ವಾಲಿಕಾರ ಕಸಾಪ ವಿಜಯಪುರ ಜಿಲ್ಲಾ ಘಟಕದ ಅಧ್ಯಕ್ಷ