ಕೇಂದ್ರದ ನಿರ್ದೇಶಕ ಡಾ.ಕೃಷ್ಣ ಕೊಲ್ಹಾರ ಕುಲಕರ್ಣಿ ಮಾತನಾಡಿದರು. ಸಂಶೋಧನಾ ಕೇಂದ್ರದ ಕಾರ್ಯದರ್ಶಿ ಡಾ.ಎಂ.ಎಸ್.ಮದಭಾವಿ, ಚಿಂತನ ಬಳಗದ ಕಾರ್ಯದರ್ಶಿ ಡಾ.ಮಹಾಂತೇಶ ಬಿರಾದಾರ, ಅಖಿಲ ಭಾರತ ವೀರಶೈವ ಮಹಾಸಭೆ ಜಿಲ್ಲಾ ಘಟಕದ ಅಧ್ಯಕ್ಷ ವಿ.ಸಿ.ನಾಗಠಾಣ, ಶರಣ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಎಂ.ಜಿ.ಯಾದವಾಡ, ಪ್ರೊ.ಎಸ್.ಬಿ.ದೊಡಮನಿ, ಎನ್.ಎಸ್.ಹಳ್ಳಿ, ಆಡಳಿತಾಧಿಕಾರಿ ಐ.ಎಸ್.ಕಾಳಪ್ಪನವರ, ಜಗದೀಶ ಗಲಗಲಿ, ಪ್ರೊ.ಬಿ.ಎಚ್.ಹಿರೇಮಠ, ಪ್ರೊ.ಡಿ.ಬಿ.ಭಜಂತ್ರಿ, ಗಂಗಾಧರ ಸಾಲಕ್ಕಿ ಇದ್ದರು.