<p><strong>ವಿಜಯಪುರ: </strong>ಮಂಗಳವಾರ ಬೆಳಿಗ್ಗೆ 11.21ಕ್ಕೆ ಸಂಭವಿಸಿದ ಭೂಕಂಪನದ ಕೇಂದ್ರ ಬಿಂದು ಬಸವನ ಬಾಗೇವಾಡಿ ತಾಲ್ಲೂಕಿನ ಉಕ್ಕಲಿ ಗ್ರಾಮವಾಗಿದೆ.ಜನರು ಆತಂಕಕ್ಕೆ ಒಳಗಾಗಿದ್ದಾರೆ.</p>.<p>ರಿಕ್ಟರ್ ಮಾಪಕದಲ್ಲಿ 3.5ರಷ್ಟು ಭೂಕಂಪನದ ತೀವ್ರತೆ ದಾಖಲಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರದ ಪ್ರಕಟಣೆ ತಿಳಿಸಿದೆ.</p>.<p>ಭೂಕಂಪನದಿಂದ ಮನೆ, ಕಟ್ಟಡಗಳಿಗೆ ಯಾವುದೇ ಹಾನಿಯಾದ ಬಗ್ಗೆ ವರದಿಯಾಗಿಲ್ಲ. ಆತಂಕಕ್ಕೆ ಒಳಗಾದ ಜನರು ಮನೆಯಿಂದ ಹೊರ ಓಡಿ ಬಂದಿದ್ದಾರೆ.</p>.<p>ಕಳೆದ ಮಳೆಗಾಲದಲ್ಲಿ ಜಿಲ್ಲೆಯ ಹಲವೆಡೆ ಆಗಾಗ ಭೂಕಂಪನದ ಅನುಭವವಾಗಿತ್ತು, ಜನರು ಆತಂಕಕ್ಕೆ ಒಳಗಾಗಿದ್ದರು. ಸುಮಾರು ನಾಲ್ಕೈದು ತಿಂಗಳ ಬಳಿಕ ಇದೀಗ ಭೂಕಂಪನದ ಅನುಭವವಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ವಿಜಯಪುರ: </strong>ಮಂಗಳವಾರ ಬೆಳಿಗ್ಗೆ 11.21ಕ್ಕೆ ಸಂಭವಿಸಿದ ಭೂಕಂಪನದ ಕೇಂದ್ರ ಬಿಂದು ಬಸವನ ಬಾಗೇವಾಡಿ ತಾಲ್ಲೂಕಿನ ಉಕ್ಕಲಿ ಗ್ರಾಮವಾಗಿದೆ.ಜನರು ಆತಂಕಕ್ಕೆ ಒಳಗಾಗಿದ್ದಾರೆ.</p>.<p>ರಿಕ್ಟರ್ ಮಾಪಕದಲ್ಲಿ 3.5ರಷ್ಟು ಭೂಕಂಪನದ ತೀವ್ರತೆ ದಾಖಲಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರದ ಪ್ರಕಟಣೆ ತಿಳಿಸಿದೆ.</p>.<p>ಭೂಕಂಪನದಿಂದ ಮನೆ, ಕಟ್ಟಡಗಳಿಗೆ ಯಾವುದೇ ಹಾನಿಯಾದ ಬಗ್ಗೆ ವರದಿಯಾಗಿಲ್ಲ. ಆತಂಕಕ್ಕೆ ಒಳಗಾದ ಜನರು ಮನೆಯಿಂದ ಹೊರ ಓಡಿ ಬಂದಿದ್ದಾರೆ.</p>.<p>ಕಳೆದ ಮಳೆಗಾಲದಲ್ಲಿ ಜಿಲ್ಲೆಯ ಹಲವೆಡೆ ಆಗಾಗ ಭೂಕಂಪನದ ಅನುಭವವಾಗಿತ್ತು, ಜನರು ಆತಂಕಕ್ಕೆ ಒಳಗಾಗಿದ್ದರು. ಸುಮಾರು ನಾಲ್ಕೈದು ತಿಂಗಳ ಬಳಿಕ ಇದೀಗ ಭೂಕಂಪನದ ಅನುಭವವಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>