'ಗುರುಲಿಂಗಜಂಗಮ ಪ್ರೇಮಿಗಳೂ, ಆದರ್ಶ ರಾಜಕಾರಣಿಗಳೂ ಆಗಿದ್ದ ಮನಗೂಳಿ ಅವರ ಅಗಲುವಿಕೆಯಿಂದ ಒಬ್ಬ ಆದರ್ಶ ರಾಜಕಾರಣಿಯನ್ನು ಕಳೆದುಕೊಂಡಂತಾಗಿದೆ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಹಾಗೂ ಅವರ ಅಗಲಿಕೆಯಿಂದ ಉಂಟಾದ ದುಃಖವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಶ್ರೀ ಕಾಶಿ ವಿಶ್ವನಾಥ ಅನ್ನಪೂರ್ಣೆಯರು, ಶ್ರೀ ಜಗದ್ಗುರು ವಿಶ್ವಾರಾಧ್ಯರು ಅನುಗ್ರಹಿಸಲಿ' ಎಂದು ಕಾಶಿ ಜಗದ್ಗುರುಗಳು ಸಂತಾಪ ವ್ಯಕ್ತಪಡಿಸಿದ್ದಾರೆ.