ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಲಿಕೆಯಿಂದ ಕೊಡಗಿಗೆ ದೇಣಿಗೆ

Last Updated 26 ಸೆಪ್ಟೆಂಬರ್ 2018, 15:30 IST
ಅಕ್ಷರ ಗಾತ್ರ

ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆಯ ಸಿಬ್ಬಂದಿ, ಅಧಿಕಾರಿ ವರ್ಗ ಕೊಡಗು ಸಂತ್ರಸ್ತರಿಗೆ ₹ 1,73,836 ಮೊತ್ತವನ್ನು ದೇಣಿಗೆಯಾಗಿ ಮುಖ್ಯಮಂತ್ರಿ ಪರಿಹಾರ ನಿಧಿಗೆ, ಬೆಳಗಾವಿ ವಿಭಾಗೀಯ ಆಯುಕ್ತರಾದ ಪಿ.ಎ.ಮೇಘಣ್ಣನವರ ಅವರಿಗೆ ನೀಡಿತು.

ಮಹಾನಗರ ಪಾಲಿಕೆಯ ಪೌರ ಕಾರ್ಮಿಕರ ಸಂಘದ ವಿಜಯಪುರ ಜಿಲ್ಲಾ ಘಟಕದ ಅಧ್ಯಕ್ಷರಾದ ಅರವಿಂದ ಶಿರಶ್ಯಾಡ, ವಿಜಯಪುರ ಶಾಖೆಯ ಅಧ್ಯಕ್ಷ ರಾಜೇಶ್ವರಿ ಚಲವಾದಿ, ಆಯುಕ್ತರಾದ ಡಾ.ಔದ್ರಾಮ್, ಮೇಯರ್‌ ಶ್ರೀದೇವಿ ಲೋಗಾಂವಿ, ಉಪ ಮೇಯರ್‌ ಗೋಪಾಲ ಘಟಕಾಂಬಳೆ, ಉಪ ವಿಭಾಗಾಧಿಕಾರಿ ಪ್ರಸನ್ನ, ಕಚೇರಿ ವ್ಯವಸ್ಥಾಪಕರಾದ ಗೀತಾ ನಿಂಬಾಳ್ಕರ, ಮಹೇಶ ಹೇರಲಗಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT