<p><strong>ಕೊಲ್ಹಾರ</strong>: ತಾಲ್ಲೂಕು ಆಡಳಿತದಿಂದ ಮಹಾಂತ ಶಿವಯೋಗಿಗಳ ಜನ್ಮದಿನವನ್ನು ವ್ಯಸನ ಮುಕ್ತ ದಿನವನ್ನಾಗಿ ಪಟ್ಟಣದ ಪಾಲಿಟೆಕ್ನಿಕ್ನ ಸಭಾಂಗಣದಲ್ಲಿ ಶುಕ್ರವಾರ ಆಚರಿಸಲಾಯಿತು.</p>.<p>ಸಾನ್ನಿಧ್ಯ ವಹಿಸಿದ್ದ ದಿಗಂಬರೇಶ್ವರ ಮಠದ ಕಲ್ಲಿನಾಥ ದೇವರು, ‘ಬಸವಣ್ಣನವರ ನುಡಿಗಳನ್ನು ಜೀವನದಲ್ಲಿ ಅಳವಡಿಸಿಕೊಂಡ ಶ್ರೀಗಳು ಉತ್ತಮ ಸಮಾಜ ನಿರ್ಮಾಣಕ್ಕೆ ಜೀವನವನ್ನು ಮೀಸಲಾಗಿಟ್ಟಿದ್ದರು’ ಎಂದು ಹೇಳಿದರು.</p>.<p>ಅರವಿಂದ್ ಕೊಪ್ಪದ ಉಪನ್ಯಾಸಕ ನೀಡಿ, ‘ಯುವ ಜನತೆಯನ್ನು ಉತ್ತಮ ಮಾರ್ಗಕ್ಕೆ ತರಲು ಶಿಕ್ಷಕರು, ಪೋಷಕರು, ಸಮಾಜದ ಹಿರಿಯರು ಪ್ರಯತ್ನ ಮಾಡಬೇಕಾದ ಅನಿವಾರ್ಯ ಇದೆ’ ಎಂದು ತಿಳಿಸಿದರು.</p>.<p>ತಹಶೀಲ್ದಾರ್ ಎಸ್.ಎಸ್. ನಾಯಕಲಮಠ, ಕಾರ್ಯನಿರ್ವಾಹಕ ಅಧಿಕಾರಿ ಸುನೀಲ ಮದ್ದಿನ, ಮುಖ್ಯಾಧಿಕಾರಿ ವೀರೇಶ ಹಟ್ಟಿ, ಪ್ರಾಚಾರ್ಯ ಎಂ.ಎಸ್. ಗರಸಂಗಿ, ವೈದ್ಯಾಧಿಕಾರಿ ಲಕ್ಷ್ಮೀ ತಲ್ಲೂರು, ಸಮಾಜ ಕಲ್ಯಾಣ ಅಧಿಕಾರಿ ಮನು ಪತ್ತಾರ, ರವಿ ಗೊಳಸಂಗಿ, ಮಹೇಶ್ ತುಂಬರಮಟ್ಟಿ, ಶ್ರೀಕಾಂತ ಗಣಿ, ಪ್ರದೀಪಗೌಡ ಪಾಟೀಲ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಲ್ಹಾರ</strong>: ತಾಲ್ಲೂಕು ಆಡಳಿತದಿಂದ ಮಹಾಂತ ಶಿವಯೋಗಿಗಳ ಜನ್ಮದಿನವನ್ನು ವ್ಯಸನ ಮುಕ್ತ ದಿನವನ್ನಾಗಿ ಪಟ್ಟಣದ ಪಾಲಿಟೆಕ್ನಿಕ್ನ ಸಭಾಂಗಣದಲ್ಲಿ ಶುಕ್ರವಾರ ಆಚರಿಸಲಾಯಿತು.</p>.<p>ಸಾನ್ನಿಧ್ಯ ವಹಿಸಿದ್ದ ದಿಗಂಬರೇಶ್ವರ ಮಠದ ಕಲ್ಲಿನಾಥ ದೇವರು, ‘ಬಸವಣ್ಣನವರ ನುಡಿಗಳನ್ನು ಜೀವನದಲ್ಲಿ ಅಳವಡಿಸಿಕೊಂಡ ಶ್ರೀಗಳು ಉತ್ತಮ ಸಮಾಜ ನಿರ್ಮಾಣಕ್ಕೆ ಜೀವನವನ್ನು ಮೀಸಲಾಗಿಟ್ಟಿದ್ದರು’ ಎಂದು ಹೇಳಿದರು.</p>.<p>ಅರವಿಂದ್ ಕೊಪ್ಪದ ಉಪನ್ಯಾಸಕ ನೀಡಿ, ‘ಯುವ ಜನತೆಯನ್ನು ಉತ್ತಮ ಮಾರ್ಗಕ್ಕೆ ತರಲು ಶಿಕ್ಷಕರು, ಪೋಷಕರು, ಸಮಾಜದ ಹಿರಿಯರು ಪ್ರಯತ್ನ ಮಾಡಬೇಕಾದ ಅನಿವಾರ್ಯ ಇದೆ’ ಎಂದು ತಿಳಿಸಿದರು.</p>.<p>ತಹಶೀಲ್ದಾರ್ ಎಸ್.ಎಸ್. ನಾಯಕಲಮಠ, ಕಾರ್ಯನಿರ್ವಾಹಕ ಅಧಿಕಾರಿ ಸುನೀಲ ಮದ್ದಿನ, ಮುಖ್ಯಾಧಿಕಾರಿ ವೀರೇಶ ಹಟ್ಟಿ, ಪ್ರಾಚಾರ್ಯ ಎಂ.ಎಸ್. ಗರಸಂಗಿ, ವೈದ್ಯಾಧಿಕಾರಿ ಲಕ್ಷ್ಮೀ ತಲ್ಲೂರು, ಸಮಾಜ ಕಲ್ಯಾಣ ಅಧಿಕಾರಿ ಮನು ಪತ್ತಾರ, ರವಿ ಗೊಳಸಂಗಿ, ಮಹೇಶ್ ತುಂಬರಮಟ್ಟಿ, ಶ್ರೀಕಾಂತ ಗಣಿ, ಪ್ರದೀಪಗೌಡ ಪಾಟೀಲ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>