‘ಚೈತ್ರಾ ಕುಂದಾಪುರ ಪ್ರಖರ ವಾಗ್ಮಿ ಎಂದು ಬಿಂಬಿಸಿ, ಮುಸ್ಲಿಮರ ವಿರುದ್ಧ ಎತ್ತುಕಟ್ಟಲು ಬಿಜೆಪಿ, ಆರ್ಎಸ್ಎಸ್ ಸೇರಿ ಸಂಘಪರಿವಾರದ ಮುಖಂಡರು ಪ್ರಯತ್ನಿಸಿದ್ದಾರೆ. ಆದರೆ, ಈಗ ಸಂಘ, ಪಕ್ಷಕ್ಕೂ ಚೈತ್ರಾ ಸಂಬಂಧವಿಲ್ಲ ಎನ್ನುತ್ತಿದ್ದಾರೆ. ಬಿಜೆಪಿಯಲ್ಲಿ ಹಣ ಪಡೆದು ಟಿಕೆಟ್ ನೀಡುವ ಪದ್ಧತಿ ಇರುವುದರಿಂದ ಚೈತ್ರ ಇಂಥ ಕೃತ್ಯಕ್ಕೆ ಕೈ ಹಾಕಿದ್ದು, ಇದರಲ್ಲಿ ಯಾವುದೇ ಸಂಶಯವಿಲ್ಲ’ ಎಂದು ಅವರು ತಿಳಿಸಿದರು.