ಯುಕೆಪಿ ಮೂರನೇ ಹಂತದ ಅನುಷ್ಠಾನಕ್ಕೆ ಸ್ವಾಧೀನ ಪಡಿಸಿಕೊಂಡ ಭೂಮಿಯ ವಿವಿಧ ಪ್ರಕರಣಗಳು ಜಿಲ್ಲಾ ಮಟ್ಟದ ನ್ಯಾಯಾಲಯಗಳಲ್ಲಿ ಬಾಕಿ ಉಳಿದಿದ್ದು ಇವುಗಳ ತ್ವರಿತ ವಿಲೇವಾರಿ ಹಾಗೂ ಜಿಲ್ಲಾ ಮಟ್ಟದ ವಿವಿಧ ನ್ಯಾಯಾಲಯಗಳಲ್ಲಿರುವ ಭೂಸ್ವಾಧೀನ ಪ್ರಕರಣಗಳ ಸಮರ್ಪಕ ನಿರ್ವಹಣೆ ಮಾಡುವ ಸಲುವಾಗಿ ನೋಡಲ್ ಅಧಿಕಾರಿಯನ್ನಾಗಿ ನೇಮಿಸಿ ಕೆಬಿಜೆಎನ್ಎಲ್ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ. ಮೋಹನ್ ರಾಜ್ ಆದೇಶಿಸಿದ್ದಾರೆ.