ಗ್ರಾಮದ ರೈತ ರಾಮನಗೌಡ ಪಾಟೀಲ ಅವರ ತೋಟದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಜೆಸಿಬಿ ಡ್ರೈವರ್ ಉಮೇಶ ಅರವತ್ತು ತಡರಾತ್ರಿ ನದಿ ತೀರದಲ್ಲಿ ಚಿರತೆ ಓಡಾಟದ ದೃಶ್ಯ ಕ್ಯಾಮರಾದಲ್ಲಿ ಸೆರೆಹಿಡಿದಿರುವುದನ್ನು ಕಂಡು ಜನರು ಬೆಚ್ಚಿ ಬಿದ್ದಿದ್ದಾರೆ. ಸುತ್ತ-ಮುತ್ತಲಿನ ದೇವರ ಗೆಣ್ಣೂರು, ಬಬಲಾದಿ, ಗುಣದಾಳ ಸೇರಿದಂತೆ ಹಲವು ಗ್ರಾಮಗಳಲ್ಲಿ ಆತಂಕ ಶುರುವಾಗಿದೆ.