ಮುದ್ದೇಬಿಹಾಳದ ಬಾಡಿಗೆ ಕಟ್ಟಡದಲ್ಲಿ ಸ್ಥಳಾವಕಾಶ ಸಾಲದ್ದರಿಂದ ಪುಸ್ತಕಗಳನ್ನು ಮೂಟೆಗಳಲ್ಲಿಯೇ ಸಂಗ್ರಹಿಸಿರುವುದು
ಬಲರಾಮ ಕಟ್ಟಿಮನಿ ತಹಶೀಲ್ದಾರ್
-ಅಜಯಕುಮಾರ್ ಡಿ ಜಿಲ್ಲಾ ಕೇಂದ್ರ ಗ್ರಂಥಾಲಯದ ಉಪ ನಿರ್ದೇಶಕ

ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿರುವ ಶಾಖಾ ಗ್ರಂಥಾಲಯವನ್ನು ಸ್ಥಳಾಂತರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಅವರೊಂದಿಗೆ ಚರ್ಚೆ ನಡೆಸಲಾಗಿದೆ.
-ಸಿ.ಎಸ್.ನಾಡಗೌಡ (ಅಪ್ಪಾಜಿ) ಶಾಸಕರು
ಶಾಖಾ ಗ್ರಂಥಾಲಯಕ್ಕೆ ಸ್ವಂತ ಕಟ್ಟಡ ನಿರ್ಮಾಣಕ್ಕೆ ನಿವೇಶನ ನೀಡಬೇಕು ಎಂದು ಪುರಸಭೆ ಅಧಿಕಾರಿಗಳಲ್ಲಿ ಮನವಿ ಮಾಡಲಾಗಿದೆ. ಆದರೆ ಇಲ್ಲಿಯವರೆಗೂ ನಿವೇಶನ ನೀಡಿಲ್ಲ. ಅಗತ್ಯ ನಿವೇಶನ ಕೊಟ್ಟರೆ ಗ್ರಂಥಾಲಯದ ಇಲಾಖೆಯಿಂದ ಅನುದಾನ ಪಡೆದು ಗ್ರಂಥಾಲಯಕ್ಕೆ ಸ್ವಂತ ಕಟ್ಟಡ ನಿರ್ಮಿಸಲು ಕ್ರಮಕೈಗೊಳ್ಳಲಾಗುವುದು.
-ಅಜಯಕುಮಾರ್ ಡಿ ಜಿಲ್ಲಾ ಕೇಂದ್ರ ಗ್ರಂಥಾಲಯದ ಉಪ ನಿರ್ದೇಶಕ