ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಪ್ರವಾದಿಗೆ ಅವಮಾನ ಮಾಡಿರುವ ಯತ್ನಾಳಗೆ ಏ.15 ಅಂತಿಮ ದಿನ: ಬೆದರಿಕೆ ಸಂದೇಶ

Published : 11 ಏಪ್ರಿಲ್ 2025, 13:24 IST
Last Updated : 11 ಏಪ್ರಿಲ್ 2025, 13:24 IST
ಫಾಲೋ ಮಾಡಿ
Comments
ಎಸ್‌ಪಿ ಸ್ಪಷ್ಟನೆ:
‘ಯಾರೋ ಕಿಡಿಗೇಡಿಗಳು ಮೂರು ದಿನಗಳ ಹಿಂದೆ ಸುಳ್ಳು ಸುದ್ದಿ ಇರುವ ಆಡಿಯೊ ಹರಿಬಿಟ್ಟಿರುವುದು ಗಮನಕ್ಕೆ ಬಂದಿದೆ. ಇದಕ್ಕೆ ಯಾವುದೇ ಅಧಿಕೃತತೆ ಇಲ್ಲ. ಹೀಗಾಗಿ ಯಾರೂ ಈ ಸಂಬಂಧ ದೂರು ನೀಡಿಲ್ಲ, ಏ.15ರಂದು ವಿಜಯಪುರ ಬಂದ್‌ಗೆ ಕರೆ ನೀಡಿಲ್ಲ ಎಂದು ಈಗಾಗಲೇ ಮುಸ್ಲಿಂ ಮುಖಂಡರು ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ಇದು ಕಿಡಿಗೇಡಿಗಳ ಕೃತ್ಯವಾಗಿದೆ’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ‘ಪ್ರಜಾವಾಣಿ’ಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT