ವಿಜಯಪುರ ಮಹಾನಗರ ಪಾಲಿಕೆ ಆಯುಕ್ತ ಅಶಾದ ಉರ್ ರೆಹಮಾನ್ ಶರೀಫ್, ಜಿಲ್ಲಾ ಸ್ವೀಪ್ ಸಮಿತಿ ನೋಡಲ್ ಅಧಿಕಾರಿ ಸಿ.ಆರ್.ಮುಂಡರಗಿ, ಉಪಕಾರ್ಯದರ್ಶಿ ಬಿ.ಎಸ್.ಮೂಗನೂರಮಠ, ವಿಜಯಪುರ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕೆ.ಹೊಂಗಯ್ಯ, ತಹಶೀಲ್ದಾರ್ ಕವಿತಾ, ಜಿ.ಪಂ. ಯೋಜನಾ ಅಂದಾಜು ಮತ್ತು ಮೌಲ್ಯಮಾಪನಾಧಿಕಾರಿ ಎ. ಬಿ. ಅಲ್ಲಾಪೂರ, ರಾಜಶೇಖರ ದೈವಾಡಿ, ಜಿ.ಪಂ.ಸಿಬ್ಬಂದಿ ಎ.ಎಸ್.ಓ ರಾವ್ ಬಹದ್ದೂರ್ ಬಾಗವಾನ, ಸುರೇಶ ಕೊಂಡಗುಳಿ, ಸುವರ್ಣ ಭಜಂತ್ರಿ ಇದ್ದರು.