ಕಂದಾಯ ಇಲಾಖೆಯ ಎಸ್.ಆರ್.ಮುಜಗೊಂಡ, ಪೊಲೀಸ್ ಇಲಾಖೆಯ ಪಿ.ಎ.ಅರವತ್ತು, ಪುರಸಭೆಯ ಎಲ್.ಎಸ್.ಸೋಮನಾಯಕ, ತಾ.ಪಂ ವೈ.ಡಿ.ಮಾದರ, ಅಗ್ನಿ ಶಾಮಕ ಇಲಾಖೆಯ ಮುಬಾರಕ ಇಂಡಿಕರ, ಲೋಕೋಪಯೋಗಿ ಇಲಾಖೆಯ ಷಣ್ಮುಖ ಚಂದನಸೇವೆ, ಹೆಸ್ಕಾಂ ಇಲಾಖೆಯ ಶರಣಪ್ಪ ಕಟ್ಟಿಮನಿ, ಸಾರಿಗೆ ಇಲಾಖೆಯ ಸಂಗನಗೌಡ ಬಿರಾದಾರ, ಆರ್.ಟಿ.ಒ ಇಲಾಖೆಯ ಕೆ.ಸುರೇಶಕುಮಾರ ತಂಡದಲ್ಲಿದ್ದಾರೆ.