ಪಿ.ಎಂ.ಹೊಸೂರ ಎಂಬ ಪಡಿತರ ಅಕ್ಕಿ ಸಾಗಾಣಿಕೆ ಗುತ್ತಿಗೆದಾರರಿಗೆ ಸೇರಿದ ಕೆಎ 22 ಸಿ 0758 ಅಶೋಕ ಲೈಲ್ಯಾಂಡ್ ಲಾರಿಯಲ್ಲಿ₹4.80 ಲಕ್ಷ ಮೌಲ್ಯದ 21.1 ಟನ್ ಪಡಿತರ ಅಕ್ಕಿಯನ್ನು ತುಂಬಿಕೊಂಡು ಹೊರಟ್ಟಿದ್ದ ಚಾಲಕ ಮದಾರಸಾಬ್ ಮುಲ್ಲಾ ಕಳೆದ ಸೋಮವಾರ ಸಂಜೆ 6.30ಕ್ಕೆ ನಗರದ ಐಒಸಿ ಮುಂದೆ ಇರುವ ವಿನಾಯಕ ಪೆಟ್ರೋಲ್ ಪಂಪ್ನಲ್ಲಿ ಡೀಸೆಲ್ ಹಾಕಿಸಿ, ಅಲ್ಲಿಯೇ ಎದುರು ಲಾರಿಯನ್ನು ನಿಲ್ಲಿಸಿ, ಮನೆಗೆ ಹೋಗಿದ್ದನು ಎಂದು ದೂರಿನಲ್ಲಿ ತಿಳಿಸಲಾಗಿದೆ.