ವಿಜಯಪುರ: ವಿವಾದಿತ ವ್ಯಕ್ತಿ ಸಾವರ್ಕರ್ ರಥಯಾತ್ರೆ ಬದಲಿಗೆ ನಮ್ಮ ನಾಡಿನ ಸ್ವಾತಂತ್ರ್ಯ ಹೋರಾಟಗಾರರಾದ ಕಾಂತ್ರಿವೀರ ಸಂಗೊಳ್ಳಿ ರಾಯಣ್ಣ, ಕಿತ್ತೂರು ರಾಣಿ ಚನ್ನಮ್ಮ, ಸುರಪುರದ ನಾಯಕರು, ಹಲಗಲಿ ಬೇಡರ ಫೋಟೊದೊಂದಿಗೆ ರಥಯಾತ್ರೆ ಮಾಡಲಿ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ ಅವರು ಬಿಜೆಪಿಗೆ ಸಲಹೆ ನೀಡಿದರು.