ಮಠದ ಅರ್ಚಕರಾದ ರವಿ ಆಚಾರ್ಯ, ಶ್ರೀಧರ ಆಚಾರ್ಯ, ಗೋಪಾಲ ನಾಯಕ, ಬಂಡಾಚಾರ್ಯ ಜೋಶಿ (ಕೂಡಗಿ), ವಿಜಯೇಂದ್ರ ಜೋಶಿ, ಕೃಷ್ಣ ಬೀಡಕರ, ಶ್ರೀಧರ ಹರಿದಾಸ, ಪ್ರಕಾಶ ಬಿಜಾಪುರ, ಭೀಮಣ್ಣ ಕುಲಕರ್ಣಿ, ಗುರುರಾಜ ಸೊಂಡೂರ, ಡಿ.ಆರ್ ನಾಡಿಗ, ಜಯತೀರ್ಥ ಕಿರಸೂರ, ಕೃಷ್ಣ ದೇಶಪಾಂಡೆ, ಶ್ರೀಕೃಷ್ಣ ಪಡಗಾನೂರ, ಅರುಣ ತೊರವಿ, ಅಶೋಕ ತಾವರಗೇರಿ, ಮಧುಕರ ಹೆರಕಲ್ ಇದ್ದರು.