<p><strong>ಸೋಲಾಪುರ:</strong> ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಸೀನಾ ನದಿಯಲ್ಲಿ ಮತ್ತೆ ಪ್ರವಾಹ ಉಂಟಾಗಿದ್ದು, ಸೋಲಾಪುರ–ವಿಜಯಪುರ ರಾಷ್ಟ್ರೀಯ ಹೆದ್ದಾರಿಯ ಮೇಲೆ ಅಪಾರ ಪ್ರಮಾಣದಲ್ಲಿ ನೀರು ನಿಂತಿದೆ. ಪರಿಣಾಮ ವಾಹನಗಳ ಸಂಚಾರ ಬಂದ್ ಆಗಿದೆ.</p><p>ಅಂತರರಾಜ್ಯ ಸಂಪರ್ಕ ಕಡಿತವಾಗಿದ್ದು, ಹೆದ್ದಾರಿಯಲ್ಲೇ ಸಾವಿರಾರರು ವಾಹನಗಳು ಸಾಲುಗಟ್ಟಿ ನಿಂತಿವೆ. ಹೆದ್ದಾರಿ ಬಂದ್ ಆಗಿರುವುದರಿಂದ ಸೋಲಾಪುರದಿಂದ ವಿಜಯಪುರಕ್ಕೆ ಬರುವ, ಹೋಗುವ ವಾಹನಗಳು ಮಂಗಳವೇಡೆ ಮಾರ್ಗವಾಗಿ ಕಾಮತಿ, ಮಂದ್ರೂಪ್, ತೇರಮೈಲ್ ಮೂಲಕವಾಗಿ ಸುತ್ತಿಬಳಸಿ ಸುಮಾರು 40 ಕಿ.ಮೀ.ಹೆಚ್ಚುವರಿ ಸಂಚರಿಸಬೇಕಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೋಲಾಪುರ:</strong> ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಸೀನಾ ನದಿಯಲ್ಲಿ ಮತ್ತೆ ಪ್ರವಾಹ ಉಂಟಾಗಿದ್ದು, ಸೋಲಾಪುರ–ವಿಜಯಪುರ ರಾಷ್ಟ್ರೀಯ ಹೆದ್ದಾರಿಯ ಮೇಲೆ ಅಪಾರ ಪ್ರಮಾಣದಲ್ಲಿ ನೀರು ನಿಂತಿದೆ. ಪರಿಣಾಮ ವಾಹನಗಳ ಸಂಚಾರ ಬಂದ್ ಆಗಿದೆ.</p><p>ಅಂತರರಾಜ್ಯ ಸಂಪರ್ಕ ಕಡಿತವಾಗಿದ್ದು, ಹೆದ್ದಾರಿಯಲ್ಲೇ ಸಾವಿರಾರರು ವಾಹನಗಳು ಸಾಲುಗಟ್ಟಿ ನಿಂತಿವೆ. ಹೆದ್ದಾರಿ ಬಂದ್ ಆಗಿರುವುದರಿಂದ ಸೋಲಾಪುರದಿಂದ ವಿಜಯಪುರಕ್ಕೆ ಬರುವ, ಹೋಗುವ ವಾಹನಗಳು ಮಂಗಳವೇಡೆ ಮಾರ್ಗವಾಗಿ ಕಾಮತಿ, ಮಂದ್ರೂಪ್, ತೇರಮೈಲ್ ಮೂಲಕವಾಗಿ ಸುತ್ತಿಬಳಸಿ ಸುಮಾರು 40 ಕಿ.ಮೀ.ಹೆಚ್ಚುವರಿ ಸಂಚರಿಸಬೇಕಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>