<p><strong>ದೇವರಹಿಪ್ಪರಗಿ (ವಿಜಯಪುರ ಜಿಲ್ಲೆ):</strong> ಬಿ.ಬಿ.ಇಂಗಳಗಿ ಗ್ರಾಮದಲ್ಲಿ ಶನಿವಾರ ಸಂಜೆ ನಡೆದ ಗುರುಸಿದ್ದೇಶ್ವರ ಜಾತ್ರೆ ರಥೋತ್ಸವ ಸಂದರ್ಭದಲ್ಲಿ ರಥದ ಗಾಲಿಗೆ ಸಿಲುಕಿ ಯುವಕ ಮೃತಪಟ್ಟಿದ್ದಾರೆ.</p>.<p>ಗ್ರಾಮದ ಜನತೆ ಹಾಗೂ ಭಕ್ತಸಮೂಹ ಉತ್ಸಾಹದಿಂದ ರಥ ಎಳೆಯುತ್ತಿದ್ದಾಗ ಯುವಕ ದೇವೇಂದ್ರ ಮನೋಹರ ಬಡಿಗೇರ(24) ಆಯತಪ್ಪಿ ಬಿದ್ದು ರಥದ ಚಕ್ರಕ್ಕೆ ಸಿಲುಕಿದರು. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾರೆ.</p>.<p>ಕಲಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೇವರಹಿಪ್ಪರಗಿ (ವಿಜಯಪುರ ಜಿಲ್ಲೆ):</strong> ಬಿ.ಬಿ.ಇಂಗಳಗಿ ಗ್ರಾಮದಲ್ಲಿ ಶನಿವಾರ ಸಂಜೆ ನಡೆದ ಗುರುಸಿದ್ದೇಶ್ವರ ಜಾತ್ರೆ ರಥೋತ್ಸವ ಸಂದರ್ಭದಲ್ಲಿ ರಥದ ಗಾಲಿಗೆ ಸಿಲುಕಿ ಯುವಕ ಮೃತಪಟ್ಟಿದ್ದಾರೆ.</p>.<p>ಗ್ರಾಮದ ಜನತೆ ಹಾಗೂ ಭಕ್ತಸಮೂಹ ಉತ್ಸಾಹದಿಂದ ರಥ ಎಳೆಯುತ್ತಿದ್ದಾಗ ಯುವಕ ದೇವೇಂದ್ರ ಮನೋಹರ ಬಡಿಗೇರ(24) ಆಯತಪ್ಪಿ ಬಿದ್ದು ರಥದ ಚಕ್ರಕ್ಕೆ ಸಿಲುಕಿದರು. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾರೆ.</p>.<p>ಕಲಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>