ವಿಜಯಪುರ: ನಗರದ ಝಂಡಾ ಕಟ್ಟಿ ಬಳಿ ಯುವಕನ ತಲೆಯ ಮೇಲೆ ಕಲ್ಲು ಎತ್ತು ಹಾಕಿ ದುರ್ಷರ್ಮಿಗಳು ಹತ್ಯೆಗೈದಿದ್ದಾರೆ.
ಸಾಹಿಲ್ ಬಾಂಗಿ (21) ಹತ್ಯೆಯಾಗಿರುವ ಯುವಕ ಎಂದು ಗುರುತಿಸಲಾಗಿದೆ.
ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.
ಘಟನಾ ಸ್ಥಳಕ್ಕೆ ಗೋಳಗುಮ್ಮಟ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದರು.