ಬಸವಮೂರ್ತಿ ಮಾದರ ಚನ್ನಯ್ಯ ಮಹಾಸ್ವಾಮಿಗಳು ಸಾನ್ನಿಧ್ಯ ವಹಿಸಿ ಮಾತನಾಡಿದರು. ಮಹಾನಗರ ಪಾಲಿಕೆ ಸದಸ್ಯರು ಅಲ್ತಾಫ್ ಇಟಗಿ, ಹೆಚ್ಚುವರಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ, ಡಿವೈಎಸ್ಪಿ ಸಿದ್ದೇಶ್ವರ, ಕೆಆರ್ಐಡಿಎಲ್ ಕಾರ್ಯನಿರ್ವಾಹಕ ಎಂಜಿನಿಯರ್ ತಿಮ್ಮರಾಜಪ್ಪ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ರಾಮಗನೌಡ ಕನ್ನೊಳ್ಳಿ, ತಹಶೀಲ್ದಾರ ಸುರೇಶ ಮುಂಜೆ, ಸಮಾಜದ ಮುಖಂಡರಾದ ವಿನೋದಕುಮಾರ್, ಸಾಯಿಕುಮಾರ ಬಿಸನಾಳ ಇದ್ದರು.