ಪಂಚಮಸಾಲಿ ಸಮಾಜದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಹಿರೇಕೊಪ್ಪ, ರಾಜ್ಯ ಯುವ ಘಟಕದ ಅಧ್ಯಕ್ಷ ಸೋಮಶೇಖರ ಆಲ್ಯಾಳ, ವಿಜಯಪುರ ಜಿಲ್ಲಾ ಘಟಕದ ಅಧ್ಯಕ್ಷ ಸೋಮಶೇಖರ ದೇವೂರ್, ಮಹಿಳಾ ಘಟಕದ ಅಧ್ಯಕ್ಷೆ ಲಲಿತಾ ಬಿರಾದಾರ, ಮುಖಂಡರಾದ ಸಂಗಮೇಶ್ವರ ಬಬಲೇಶ್ವರ, ನಿಂಗನಗೌಡ ಸೊಲ್ಲಾಪುರ ಪತ್ರಿಕಾಗೋಷ್ಠಿಯಲ್ಲಿ ಇದ್ದರು.