ಕಾರ್ಯಕ್ರಮದಲ್ಲಿ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಮೋಹನ ಪಿ. ಕುಲಕರ್ಣಿ, ಕಾರ್ಯದರ್ಶಿ ಅವಿನಾಶ ಬಿದರಿ, ಖಜಾಂಚಿ ರಾಹುಲ ಆಪ್ಟೆ, ದೀಪಕ ಶಿಂತ್ರೆ, ಸಂಘದ ಸದಸ್ಯ ಸಂಜು ಅಕ್ಕಿ, ವಿತರಕರಾದ ಮಲ್ಲಿಕಾರ್ಜುನ ಹಳ್ಳದ, ಗಣೇಶ ರುದ್ರಘಂಟಿ, ದಯಾನಂದ ಶಿರಶ್ಯಾಡ, ಶಿವಾನಂದ ಹೂಗಾರ, ಸುರೇಶ ಬೂದಿಹಾಳ, ನಾಗರಾಜ ಅವಜಿ, ಭೀಮು ವಳಸಂಗ ಇದ್ದರು.