ಶನಿವಾರ, 3 ಜನವರಿ 2026
×
ADVERTISEMENT
ADVERTISEMENT

ವೈದ್ಯಕೀಯ ಕಾಲೇಜು ಸ್ಥಾಪನೆಗೆ ಆಗ್ರಹ | ಟೆಂಟ್‌ ತೆರವು; ಹೋರಾಟಗಾರರು ಜೈಲಿಗೆ

ಹೋರಾಟಗಾರರ ಬಿಡುಗಡೆಗೆ ಬಿಜೆಪಿ, ಕಾಂಗ್ರೆಸ್‌, ವಿವಿಧ ಸಂಘಟನೆಗಳ ಆಗ್ರಹ
Published : 3 ಜನವರಿ 2026, 5:51 IST
Last Updated : 3 ಜನವರಿ 2026, 5:51 IST
ಫಾಲೋ ಮಾಡಿ
Comments
ವಿಜಯಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಆಗ್ರಹಿಸಿ ಡಾ.ಬಿ.ಆರ್‌.ಅಂಬೇಡ್ಕರ್‌ ವೃತ್ತದಲ್ಲಿ ಹೋರಾಟಗಾರರು ಹಾಕಿಕೊಂಡಿದ್ದ ಟೆಂಟ್ ತೆರವುಗೊಳಿಸಿ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ
–ಪ್ರಜಾವಾಣಿ ಚಿತ್ರ
ವಿಜಯಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಆಗ್ರಹಿಸಿ ಡಾ.ಬಿ.ಆರ್‌.ಅಂಬೇಡ್ಕರ್‌ ವೃತ್ತದಲ್ಲಿ ಹೋರಾಟಗಾರರು ಹಾಕಿಕೊಂಡಿದ್ದ ಟೆಂಟ್ ತೆರವುಗೊಳಿಸಿ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ –ಪ್ರಜಾವಾಣಿ ಚಿತ್ರ
ಸ್ವಾಮೀಜಿಯವರು ಪಿಎಸ್‌ಐಗೆ ಕಪಾಳಕ್ಕೆ ಹೊಡೆದಿದ್ದು ಸರಿಯಲ್ಲ. ಸ್ವಾಮೀಜಿ ಅವರನ್ನು ಹೊರತುಪಡಿಸಿ ಬಂಧಿತ ನಿರಾಪರಾಧಿ ಹೋರಾಟಗಾರರನ್ನು ತಕ್ಷಣ ಬಿಡಬೇಕು. ದೂರು ಹಿಂಪಡೆಯಬೇಕು.
–ಪ್ರೊ. ರಾಜು ಆಲಗೂರ ಮಾಜಿ ಶಾಸಕ
ಜೈಲಿಗೆ ಕಳಿಸಿದ ಸಂಗನಬಸವ ಸ್ವಾಮೀಜಿ ಮತ್ತು ಹೋರಾಟಗಾರರನ್ನು ಕೂಡಲೇ ಬಿಡುಗಡೆ ಮಾಡಬೇಕು ಇಲ್ಲದಿದ್ದರೆ ವಿಜಯಪುರ ಬಂದ್‌ಗೆ ಕರೆ ನೀಡಲಾಗುವುದು.
–ಗುರುಲಿಂಗಪ್ಪ ಅಂಗಡಿ ಅಧ್ಯಕ್ಷ ಬಿಜೆಪಿ ವಿಜಯ‍ಪುರ ಜಿಲ್ಲಾ ಘಟಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT