ಮಂಗಳವಾರ, 9 ಡಿಸೆಂಬರ್ 2025
×
ADVERTISEMENT
ADVERTISEMENT

ಸರ್ಕಾರಿ ವೈದ್ಯಕೀಯ ಕಾಲೇಜು ಹೋರಾಟಕ್ಕೆ ಶಿವಾನಂದ ಪಾಟೀಲ ಕುಮ್ಮಕ್ಕು: ಶಾಸಕ ಯತ್ನಾಳ

Published : 9 ಡಿಸೆಂಬರ್ 2025, 5:07 IST
Last Updated : 9 ಡಿಸೆಂಬರ್ 2025, 5:07 IST
ಫಾಲೋ ಮಾಡಿ
Comments
- ಡಾ.ಸುಧಾಕರ್‌ ಆರೋಗ್ಯ ಸಚಿವರಾಗಿದ್ದಾಗ ಚಿಕ್ಕಬಳ್ಳಾಪುರದಲ್ಲಿ ವೈದ್ಯಕೀಯ ಕಾಲೇಜು ಮಾಡಿದ್ದಾರೆ. ಶಿವಾನಂದ ಪಾಟೀಲ ಈ ಹಿಂದೆ ಆರೋಗ್ಯ ಸಚಿವರಿದ್ದಾಗ ವಿಜಯಪುರದಲ್ಲಿ ಏಕೆ ವೈದ್ಯಕೀಯ ಕಾಲೇಜು ಮಾಡಲಿಲ್ಲ 
ಬಸನಗೌಡ ಪಾಟೀಲ ಯತ್ನಾಳ ಶಾಸಕ
ಶಾಸಕ ಯತ್ನಾಳರ ಅಹಂಕಾರದ ಮಾತುಗಳನ್ನು ಕೇಳುತ್ತಿದ್ದರೆ ವಿನಾಶಕಾಲೇ ವಿಪರೀತ ಬುದ್ಧಿ ಎಂಬಂತಾಗಿದೆ. ತಕ್ಷಣ ತಮ್ಮ ಹೇಳಿಕೆ ಹಿಂಪಡೆಯಬೇಕು ಬೇಷರತ್‌ ಆಗಿ ಹೋರಾಟಗಾರರ ಕ್ಷಮೆ ಕೇಳಬೇಕು
ರಾಘವ ಅಣ್ಣಿಗೇರಿ ಹಿಂದೂ ಪರ ಸಂಘಟನೆ ಮುಖಂಡ 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT