ಹುಬನೂರ, ಟಕ್ಕಳಕಿ, ಘೋಣಸಗಿ, ಬಾಬಾನಗರ, ಸೋಮದೇವರಹಟ್ಟಿ ಭಾಗಗಳಲ್ಲಿ ಜೋರಾದ ಮಳೆ ಹಾಗೂ ಗಾಳಿ ಬೀಸಿದೆ. ಕೆಲವು ರೈತರ ತೋಟದಲ್ಲಿ ತೊಗರಿ ಬೇಳೆ ಮಳೆ ನೀರಿನಿಂದ ಹಾನಿಯಾಗಿದೆ. ಹಾನಿಯಾದ ರೈತರ ತೋಟಗಳಿಗೆ ಗ್ರಾಮ ಲೆಕ್ಕಾಧಿಕಾರಿ ಎಂ.ಬಿ.ಖಾಜಿ, ಸಹಾಯಕ ಕೃಷಿ ಅಧಿಕಾರಿ ಎ.ಬಿ.ಪಾಟೀಲ ಭೇಟಿ ನೀಡಿ ವರದಿ ಪಡೆದುಕೊಂಡಿದ್ದಾರೆ.