‘ಮನಗೂಳಿಯವರು ಶಾಸಕರಾಗಲು ಜೆಡಿಎಸ್ನಿಂದ ಕಾಂಗ್ರೆಸ್ಸಿಗೆ ವಲಸೆ ಬಂದವರಷ್ಟೆ ಕಾರಣರಲ್ಲ. ಹಿಂದುಳಿದವರು, ಮುಸ್ಲಿಂರು, ಪರಿಶಿಷ್ಟ ಜಾತಿಯವರು, ಲಂಬಾಣಿ ಸಮುದಾಯ ಒಳಗೊಂಡಂತೆ ಎಲ್ಲ ಜಾತಿ, ಜನಾಂಗದ ಜನತೆ ಕಾರಣರಾಗಿದ್ದಾರೆ. ಪಕ್ಷದ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಆಡಳಿತ ನಡೆಸಬೇಕು. ಇಲ್ಲದಿದ್ದರೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತಕ್ಕ ಪರಿಣಾಮ ಎದುರಿಸಬೇಕಾಗುತ್ತದೆ’ ಎಂದು ಪ್ರಕಟಣೆಯಲ್ಲಿ ರಾಠೋಡ ಎಚ್ಚರಿಕೆ ನೀಡಿದ್ದಾರೆ.