‘ಬಿಜೆಪಿ ಕಚೇರಿಯಿಂದ ಯಡಿಯೂರಪ್ಪ ಬೆಂಬಲಿಗರು, ಲಿಂಗಾಯಿತರನ್ನು ಹೊರ ಹಾಕಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಯತ್ನಾಳ, ‘ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರು ಸುಸಂಸ್ಕೃತ ವ್ಯಕ್ತಿಯಾಗಿದ್ದಾರೆ. ತಪ್ಪು ಕಲ್ಪನೆಯಿಂದ ಏನೋ ನಡೆದಿರಬಹುದು. ನಮ್ಮ ಪಕ್ಷದಲ್ಲಿ ಜಾತಿ ನಡೆಯುವುದಿಲ್ಲ. ಈ ಬಗ್ಗೆ ನಳೀನಕುಮಾರ್ ಕಟೀಲ್ ಅವರ ಜತೆ ಚರ್ಚಿಸುತ್ತೇನೆ’ ಎಂದು ಹೇಳಿದರು.