ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿದೇಶ ಪ್ರವಾಸ ಕುರಿತು ಪ್ರತಿಕ್ರಿಯಿಸಿದ ಯತ್ನಾಳ, ‘ಸಿ.ಎಂ ಆದಿಚುಂಚನಗಿರಿ ಸ್ವಾಮೀಜಿ ಕನಸು ನನಸು ಮಾಡಲು, ಕಾಲಭೈರವೇಶ್ವರನ ಭೂಮಿ ಪೂಜೆಗೆ ಹೋಗಿದ್ದಾರೆ. ಕಾಲಭೈರವೇಶ್ವರ ಅವರಿಗೂ, ನಮಗೂ ಒಳ್ಳೆಯದನ್ನು ಮಾಡಲಿ. ಸಿ.ಎಂ ದ್ವೇಷದ ರಾಜಕಾರಣ ಬಿಟ್ಟು, ಅಭಿವೃದ್ಧಿ ಕೆಲಸ ಮಾಡಲಿ’ ಎಂದು ಸಲಹೆ ನೀಡಿದರು.