‘ನಗರದ ಎಸ್.ಎಸ್.ಪ್ರೌಢಶಾಲೆ ಮುಂದೆ ಕಟ್ಟಿಸುತ್ತಿರುವ ಮಂದಿರದ ಬಗ್ಗೆ ಹಾಗೂ ವಕ್ಫ್ ಬೋರ್ಡ್ನಿಂದ ಕಟ್ಟಿಸುತ್ತಿರುವ ಮಸೀದಿಗಳ ಬಗ್ಗೆ ಶಾಸಕ ಯತ್ನಾಳ ವಿರೋಧ ಮಾಡುತ್ತಿದ್ದಾರೆ’ಎಂದು ವಕೀಲ ಸೈಯದ್ ಆಸೀಫ್ವುಲ್ಲಾ ಖಾದ್ರಿ ಅವರು ಗುರುವಾರಪತ್ರಿಕಾಗೋಷ್ಠಿಯಲ್ಲಿ ಹೇಳಿಕೆ ನೀಡುವ ಮೂಲಕ ಮತೀಯ ಗಲಭೆ ಹಬ್ಬಿಸುಲು ಮುಂದಾಗಿದ್ದಾರೆ’ ಎಂದು ಆರೋಪಿಸಿ ಗೋಳಗುಮ್ಮಟ ಠಾಣೆಯಲ್ಲಿ ಬಾಪುಗೌಡ ಪಾಟೀಲ ದೂರು ದಾಖಲಿಸಿದ್ದರು.