ಕಾಂಗ್ರೆಸ್ ಪಕ್ಷವು ಈ ಎರಡು ಕ್ಷೇತ್ರವನ್ನು ಗೆಲ್ಲುವ ನಿಟ್ಟಿನಲ್ಲಿ ಪಣ ತೊಟ್ಟಿದ್ದು. ಈಗಿನಿಂದಲೇ ಕಾರ್ಯೋನ್ಮುಖವಾಗಿದ್ದು, ಮುಂಬರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಗೆಲುವು ಸಾಧಿಸುವುದು ಶತಸಿದ್ಧವಾಗಿದೆ ಎಂದುಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಶಕೀರ್ ಸನದಿ ಹಾಗೂ ಜಿಲ್ಲಾಧ್ಯಕ್ಷ ರಾಜು ಆಲಗೂರ ತಿಳಿಸಿದ್ದಾರೆ.