ಮಂಡಲ ಅಧ್ಯಕ್ಷ ವಿಠ್ಠಲ ಕಿರಸೂರ, ಚಂದ್ರಶೇಖರ ಕವಟಗಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಸವರಾಜ ಬಿರಾದಾರ, ಮಂಡಲ ಉಸ್ತುವಾರಿ ಬಸವರಾಜ ಬೈಚಬಾಳ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಗುರಲಿಂಗಪ್ಪ ಅಂಗಡಿ, ಸಾಬು ಮಾಶ್ಯಾಳ, ಮುಖಂಡರಾದ ಶಿವನಗೌಡ ಪಾಟೀಲ, ಶಂಕರಗೌಡ ಬಿರಾದಾರ, ಬಸವರಾಜ ಕುರವಿನಶೆಟ್ಟಿ, ಬಾಲರಾಜ ರೆಡ್ಡಿ, ಪರಶುರಾಮ ನಾಟೀಕಾರ ಸಭೆಯಲ್ಲಿ ಇದ್ದರು.