'ಮಾಜಿ ಸ್ಪೀಕರ್ ಕೆ.ಆರ್.ರಮೇಶಕುಮಾರ್ ಅವರ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿಯಬೇಕು. ಅಂದಾಗ ಮಾತ್ರ ಶಾಸಕರು ಪಕ್ಷಾಂತರ ಮಾಡುವುದಿಲ್ಲ. ಉಪ ಚುನಾವಣೆ ನಡೆದರೆ ಜನರಿಗೆ ಹೊರೆಯಾಗುತ್ತದೆ. ಜನರ ದುಡ್ಡಿನಲ್ಲಿ ಚುನಾವಣೆ ನಡೆಯುತ್ತದೆಯೇ ಹೊರತು, ಅನರ್ಹ ಶಾಸಕರ ದುಡ್ಡಿನಲ್ಲಿ ಅಲ್ಲ' ಎಂದು ಅನರ್ಹ ಶಾಸಕರ ಕುರಿತ ಪ್ರಶ್ನೆಗೆ ಉತ್ತರಿಸಿದರು.