<p>ಮುದ್ದೇಬಿಹಾಳ: ಪಟ್ಟಣದ ಅಂಬೇಡ್ಕರ್ ವೃತ್ತದ ಹಡಲಗೇರಿ ಬಿಲ್ಡಿಂಗ್ನಲ್ಲಿ ನೂತನವಾಗಿ ಸ್ಥಾಪಿಸಲಾದ ‘ಅಪ್ಪಾಜಿ ಫೈನಾನ್ಸ್’ ಅನ್ನು ಬಿಜೆಪಿ ರೈತ ಮೋರ್ಚಾ ರಾಜ್ಯ ಅಧ್ಯಕ್ಷ ಹಾಗೂ ಮಾಜಿ ಶಾಸಕ ಎ.ಎಸ್. ಪಾಟೀಲ ನಡಹಳ್ಳಿ ಅವರು ಈಚೆಗೆ ಉದ್ಘಾಟಿಸಿದರು</p>.<p>ನಂತರ ಮಾತನಾಡಿದ ಅವರು, ಜನರಿಗೆ ಉತ್ತಮ ಆರ್ಥಿಕ ಸೇವೆಗಳನ್ನು ಒದಗಿಸಿ, ಗುಡಿಮನಿಯವರ ಫೈನಾನ್ಸ್ ಮಹತ್ವದ ಹೆಜ್ಜೆ ಇಟ್ಟಿದೆ. ಪಾರದರ್ಶಕ ಸೇವೆಯನ್ನು ಸಾರ್ವಜನಿಕರಿಗೆ ನೀಡಿ ಸಂಸ್ಥೆ ಎತ್ತರಕ್ಕೆ ಬೆಳೆಯಲಿ ಎಂದರು.</p>.<p>ಮುಖಂಡರಾದ ಆರ್.ಎಸ್. ಪಾಟೀಲ, ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ, ಸಮಾಜ ಸೇವಕ ಶಾಂತಗೌಡ ಪಾಟೀಲ ನಡಹಳ್ಳಿ, ಅಪರಾಧ ವಿಭಾಗದ ಪಿಎಸ್ಐ ಆರ್.ಎಸ್.ಬಂಗಿ, ನಾಗಪ್ಪ ಗಂಗೂರ, ವೈ.ಎಚ್ ವಿಜಯಕರ, ಶಿವನಗೌಡ ಬಿರಾದಾರ, ಭಾಗವಹಿಸಿದ್ದರು..</p>.<p>ಸಂಸ್ಥೆ ಅಧ್ಯಕ್ಷ ಸುಭಾಷ ಗುಡಿಮನಿ, ವಿದ್ಯಾ ಗುಡಿಮನಿ, ಎಂ.ಕೆ. ಗುಡಿಮನಿ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯೆ ಪಾರ್ವತಿ ಗುಡಿಮನಿ, ಹವಾಲ್ದಾರ್ ಬಾಬು ಗುಡಿಮನಿ, ಪೆಟ್ರೋಲ್ ಪಂಪ ಮಾಲಿಕೆ ಶೋಭಾ ಗುಡಿಮನಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260324-26-699664522</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮುದ್ದೇಬಿಹಾಳ: ಪಟ್ಟಣದ ಅಂಬೇಡ್ಕರ್ ವೃತ್ತದ ಹಡಲಗೇರಿ ಬಿಲ್ಡಿಂಗ್ನಲ್ಲಿ ನೂತನವಾಗಿ ಸ್ಥಾಪಿಸಲಾದ ‘ಅಪ್ಪಾಜಿ ಫೈನಾನ್ಸ್’ ಅನ್ನು ಬಿಜೆಪಿ ರೈತ ಮೋರ್ಚಾ ರಾಜ್ಯ ಅಧ್ಯಕ್ಷ ಹಾಗೂ ಮಾಜಿ ಶಾಸಕ ಎ.ಎಸ್. ಪಾಟೀಲ ನಡಹಳ್ಳಿ ಅವರು ಈಚೆಗೆ ಉದ್ಘಾಟಿಸಿದರು</p>.<p>ನಂತರ ಮಾತನಾಡಿದ ಅವರು, ಜನರಿಗೆ ಉತ್ತಮ ಆರ್ಥಿಕ ಸೇವೆಗಳನ್ನು ಒದಗಿಸಿ, ಗುಡಿಮನಿಯವರ ಫೈನಾನ್ಸ್ ಮಹತ್ವದ ಹೆಜ್ಜೆ ಇಟ್ಟಿದೆ. ಪಾರದರ್ಶಕ ಸೇವೆಯನ್ನು ಸಾರ್ವಜನಿಕರಿಗೆ ನೀಡಿ ಸಂಸ್ಥೆ ಎತ್ತರಕ್ಕೆ ಬೆಳೆಯಲಿ ಎಂದರು.</p>.<p>ಮುಖಂಡರಾದ ಆರ್.ಎಸ್. ಪಾಟೀಲ, ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ, ಸಮಾಜ ಸೇವಕ ಶಾಂತಗೌಡ ಪಾಟೀಲ ನಡಹಳ್ಳಿ, ಅಪರಾಧ ವಿಭಾಗದ ಪಿಎಸ್ಐ ಆರ್.ಎಸ್.ಬಂಗಿ, ನಾಗಪ್ಪ ಗಂಗೂರ, ವೈ.ಎಚ್ ವಿಜಯಕರ, ಶಿವನಗೌಡ ಬಿರಾದಾರ, ಭಾಗವಹಿಸಿದ್ದರು..</p>.<p>ಸಂಸ್ಥೆ ಅಧ್ಯಕ್ಷ ಸುಭಾಷ ಗುಡಿಮನಿ, ವಿದ್ಯಾ ಗುಡಿಮನಿ, ಎಂ.ಕೆ. ಗುಡಿಮನಿ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯೆ ಪಾರ್ವತಿ ಗುಡಿಮನಿ, ಹವಾಲ್ದಾರ್ ಬಾಬು ಗುಡಿಮನಿ, ಪೆಟ್ರೋಲ್ ಪಂಪ ಮಾಲಿಕೆ ಶೋಭಾ ಗುಡಿಮನಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260324-26-699664522</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>