<p><strong>ಮುದ್ದೇಬಿಹಾಳ:</strong> ಪಟ್ಟಣದಲ್ಲಿ ವಿವಿಧ ಸ್ಥಳಗಳಲ್ಲಿ ಜಿ.ಓ.ಎಸ್ ಅಳವಡಿಸುವ ಸಲುವಾಗಿ ವಿದ್ಯುತ್ ಪೂರೈಕೆ ಇರುವುದಿಲ್ಲ ಎಂದು ಹೆಸ್ಕಾಂ ಎಇಇ ರಾಜಶೇಖರ ಹಾದಿಮನಿ ಪ್ರಕಟಣೆ ತಿಳಿಸಿದ್ದಾರೆ.</p>.<p>ಮೇ 10ರಂದು 110ಕೆ ಉಪ-ಕೇಂದ್ರ ಮುದ್ದೇಬಿಹಾಳ ಫೀಡರನ ಮೇಲೆ ಬರುವ ಭಾರಪೇಟ ಗಲ್ಲಿ, ಮಹಾಂತೇಶ ನಗರ, ವಿನಾಯಕ ನಗರ, ಕುಂಟೋಜಿ ರೋಡ, ನಾಲತವಾಡ ರೋಡ, ಆಶ್ರಯ ಕಾಲೊನಿ, ಮಹಿಬೂಬ ನಗರ, ಶೀರೋಳ ರೋಡ ಗಳಿಗೆ ಬೆಳಗ್ಗೆ 9ರಿಂದ ಸಂಜೆ 8 ಗಂಟೆಯವರೆಗೆ ವಿದ್ಯುತ್ ಪೂರೈಕೆ ಇರುವುದಿಲ್ಲ ಎಂದು ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುದ್ದೇಬಿಹಾಳ:</strong> ಪಟ್ಟಣದಲ್ಲಿ ವಿವಿಧ ಸ್ಥಳಗಳಲ್ಲಿ ಜಿ.ಓ.ಎಸ್ ಅಳವಡಿಸುವ ಸಲುವಾಗಿ ವಿದ್ಯುತ್ ಪೂರೈಕೆ ಇರುವುದಿಲ್ಲ ಎಂದು ಹೆಸ್ಕಾಂ ಎಇಇ ರಾಜಶೇಖರ ಹಾದಿಮನಿ ಪ್ರಕಟಣೆ ತಿಳಿಸಿದ್ದಾರೆ.</p>.<p>ಮೇ 10ರಂದು 110ಕೆ ಉಪ-ಕೇಂದ್ರ ಮುದ್ದೇಬಿಹಾಳ ಫೀಡರನ ಮೇಲೆ ಬರುವ ಭಾರಪೇಟ ಗಲ್ಲಿ, ಮಹಾಂತೇಶ ನಗರ, ವಿನಾಯಕ ನಗರ, ಕುಂಟೋಜಿ ರೋಡ, ನಾಲತವಾಡ ರೋಡ, ಆಶ್ರಯ ಕಾಲೊನಿ, ಮಹಿಬೂಬ ನಗರ, ಶೀರೋಳ ರೋಡ ಗಳಿಗೆ ಬೆಳಗ್ಗೆ 9ರಿಂದ ಸಂಜೆ 8 ಗಂಟೆಯವರೆಗೆ ವಿದ್ಯುತ್ ಪೂರೈಕೆ ಇರುವುದಿಲ್ಲ ಎಂದು ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>