<p><strong>ಮುದ್ದೇಬಿಹಾಳ:</strong> ಡಿಸೇಲ್ ತುಂಬಿಕೊಂಡು ಹೋಗುವ ಟ್ಯಾಂಕರ್ ವಾಹನ ಬೈಕ್ಗೆ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲ್ಲೂಕಿನ ಗಂಗೂರ ಕ್ರಾಸ್ ಬಳಿ ಭಾನುವಾರ ರಾತ್ರಿ ನಡೆದಿದೆ.</p>.<p>ಮುದ್ದೇಬಿಹಾಳ ಪಟ್ಟಣದ ಮಹೆಬೂಬ ನಗರದಲ್ಲಿ ವಾಸಿಸುತ್ತಿದ್ದ ಮೂಲತಃ ಹುನಗುಂದ ತಾಲ್ಲೂಕು ಮರೋಳ ಗ್ರಾಮದ ನಿವಾಸಿ ಅಮೀನಸಾಬ ಹುಸೇನಸಾಬ ಸೋಮಲಾಪುರ(52) ಮೃತರು.</p>.<p>ಇಂಧನ ಸಾಗಿಸುವ ಟ್ಯಾಂಕರ್ ವಾಹನದ ಚಾಲಕನ ಅಜಾಗರುಕತೆಯೇ ಅಪಘಾತಕ್ಕೆ ಕಾರಣ ಎಂದು ಆರೋಪಿಸಿ ಮೃತರ ಪುತ್ರ ನಬಿ ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುದ್ದೇಬಿಹಾಳ:</strong> ಡಿಸೇಲ್ ತುಂಬಿಕೊಂಡು ಹೋಗುವ ಟ್ಯಾಂಕರ್ ವಾಹನ ಬೈಕ್ಗೆ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲ್ಲೂಕಿನ ಗಂಗೂರ ಕ್ರಾಸ್ ಬಳಿ ಭಾನುವಾರ ರಾತ್ರಿ ನಡೆದಿದೆ.</p>.<p>ಮುದ್ದೇಬಿಹಾಳ ಪಟ್ಟಣದ ಮಹೆಬೂಬ ನಗರದಲ್ಲಿ ವಾಸಿಸುತ್ತಿದ್ದ ಮೂಲತಃ ಹುನಗುಂದ ತಾಲ್ಲೂಕು ಮರೋಳ ಗ್ರಾಮದ ನಿವಾಸಿ ಅಮೀನಸಾಬ ಹುಸೇನಸಾಬ ಸೋಮಲಾಪುರ(52) ಮೃತರು.</p>.<p>ಇಂಧನ ಸಾಗಿಸುವ ಟ್ಯಾಂಕರ್ ವಾಹನದ ಚಾಲಕನ ಅಜಾಗರುಕತೆಯೇ ಅಪಘಾತಕ್ಕೆ ಕಾರಣ ಎಂದು ಆರೋಪಿಸಿ ಮೃತರ ಪುತ್ರ ನಬಿ ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>